ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ.

ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ.

ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ ಪ್ರತಿದಿನ ಸ್ನಾನ ಮಾಡುವುದರಿಂದ ಹೋಗುತ್ತದೆ. ಇದರಿಂದಾಗಿ ಚರ್ಮದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಪಶ್ಚಿಮ ದೇಶಗಳ ಜನರಿಗೆ ಇದು ಒಳ್ಳೆಯದಲ್ಲ. ಯಾಕೆಂದ್ರೆ ಸ್ನಾನಕ್ಕಿಂತ ಮುನ್ನ ಅವರು ದೇಹಕ್ಕೆ ಎಣ್ಣೆ ಹಚ್ಚಿಕೊಂಡು ಸ್ನಾನ ಮಾಡುವುದಿಲ್ಲ. ಹಾಗಾಗಿ ಅವರು ಪ್ರತಿದಿನ ಸ್ನಾನ ಮಾಡುವುದು ಒಳ್ಳೆಯದಲ್ಲ ಎನ್ನುತ್ತದೆ ಸಂಶೋಧನೆ.

ಆಸ್ಟ್ರೇಲಿಯಾ ಕಾಲೇಜಿನ ಡೆರ್ಮಾಟಲಾಜಿ ಪ್ರೊಫೆಸರ್ ಸ್ಟೀಫನ್ ಅವರ ಪ್ರಕಾರ ನಾವು ಪ್ರತಿದಿನ ಸ್ನಾನ ಮಾಡಬೇಕೆಂಬ ನಿಯಮವಿಲ್ಲ. 50-60 ವರ್ಷಗಳಿಂದ ಮಾತ್ರ ಈ ರೂಢಿ ಜಾರಿಯಲ್ಲಿದೆ. ಪ್ರತಿದಿನ ಸ್ನಾನ ಮಾಡುವುದು ಸಾಮಾಜಿಕ ಒತ್ತಡವಾಗಿಯೂ ಮಾರ್ಪಟ್ಟಿದೆ. ನಿಮಗೆ ಬೇಕೆನಿಸಿದಾಗ ಮಾತ್ರ ಸ್ನಾನ ಮಾಡಿ, ಆರೋಗ್ಯ ಕಾಪಾಡಿಕೊಳ್ಳಿ ಎನ್ನುತ್ತಾರೆ ಸ್ಟೀಫನ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.