News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕ್ರೀಡೆ

ಈ ಭಾರಿಯ ಐಪಿಎಲ್ ವಿದೇಶದಲ್ಲೋ? ಅಥವಾ ಭಾರತದಲ್ಲೋ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

160

ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ.

ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ಪ್ರಕಟಣೆ ನೀಡಿದೆ. ಭಾರತದಲ್ಲೇ ಐಪಿಎಲ್ ನಡೆಯಲಿದೆ ಎಂದು ಸ್ಪಷ್ಟ ಪಡಿಸಿದೆ.

ಈ ಸಂಬಂಧ ಹಲವು ದಿನಗಳಿಂದ ಚರ್ಚೆ ನಡೆಸಿದ್ದ ಸುಪ್ರೀಂಕೋರ್ಟ್​ ರಚಿತ ಕ್ರಿಕೆಟ್ ಆಡಳಿತ ಮಂಡಳಿ (ಸಿಒಎ) ಅಂತಿಮವಾಗಿ ಭಾರತದಲ್ಲೇ ಐಪಿಎಲ್​ ನಡೆಸಲು ನಿರ್ಧಾರ ಕೈಗೊಂಡಿದೆ.

ಮಾರ್ಚ್ 27 ರಂದು ಐಪಿಎಲ್ ಸರಣೆಗೆ ಚಾಲನೆ ನೀಡಲು ಬಿಸಿಸಿಐ ನಿರ್ಧರಿಸಿದ್ದು, ಎಲ್ಲಾ ಫ್ರಾಂಚೈಸಿ ಗಳ ಜೊತೆ ಚರ್ಚಿಸಿ ಅಂತಿಮ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಪದ್ಯ ಭಾರತದಲ್ಲಿ ನಡೆದರೆ ಫ್ರಾಂಚೈಸಿ ಗಳಿಗೆ ಲಾಭ ಸಿಗಲಿದೆ. ಕ್ರಿಕೇಟ್ ಪ್ರಿಯರಂತೂ ಐಪಿಎಲ್ ಗಾಗಿ ಕಾದು ಕುಳಿತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಎಲ್ಲಾ ಕಾಲಕ್ಕೂ ಬ್ಲಾಕ್ ಬಸ್ಟರ್ ಚಿತ್ರವಾಗಿರುವ ‘ಓಂ’ನಲ್ಲಿ ಅವಕಾಶ ಕೊಟ್ಟಿದ್ದ ಉಪೇಂದ್ರರವರನ್ನೇ, ನಟಿ ಪ್ರೇಮಾ ದ್ವೇಷ ಮಾಡಿದ್ದು ಏಕೆ ಗೊತ್ತಾ.!?

    ‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಸುದ್ದಿ

    ತಾನು ಜೀವಂತವಿರುವಾಗಲೇ ತನ್ನ ಸಮಾಧಿ ಸ್ಥಳ ಖರೀದಿಸಿದ ನಟಿ…ಯಾರು ಗೊತ್ತೇ,?

    ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…