ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ.
ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ ಸಾಕು. ಬಾಳೆಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಬಾಳೆಹಣ್ಣು ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಆದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆ ಹಣ್ಣನ್ನು ತಿನ್ನಬಾರದು. ಉಪಹಾರದ ನಂತ್ರವೇ ಬಾಳೆಹಣ್ಣು ತಿನ್ನಬೇಕು.
*ಬಾಳೆಹಣ್ಣು ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ.
*ಗರ್ಭಿಣಿಯರು ಬಾಳೆಹಣ್ಣನ್ನು ಅವಶ್ಯವಾಗಿ ತಿನ್ನಬೇಕು. ಬಾಳೆಹಣ್ಣಿನಲ್ಲಿರುವ ಫೋಲಿಕ್ ಆಮ್ಲ ತಾಯಿ ಹಾಗೂ ಮಕ್ಕಳಿಬ್ಬರಿಗೂ ಒಳ್ಳೆಯದು.
*ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ 6 ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಶಕ್ತಿ ಹಾಗೂ ತಲೆ ನೋವಿನ ಸಮಸ್ಯೆ ಇದ್ದರೆ ಬಾಳೆಹಣ್ಣು ತಿನ್ನಲು ಶುರುಮಾಡಿ.
*ಮುಟ್ಟಿನ ಸಮಸ್ಯೆಗೂ ಬಾಳೆಹಣ್ಣು ಹೇಳಿ ಮಾಡಿಸಿದ ಔಷಧಿ.
*ಬೊಜ್ಜು ಕಡಿಮೆ ಮಾಡಲು ಬಯಸುತ್ತಿದ್ದರೆ ಬಾಳೆಹಣ್ಣು ನಿಮಗೆ ಸಹಕಾರಿ.
*ಬಾಳೆಹಣ್ಣಿನಲ್ಲಿ ಕ್ಯಾಲ್ಸಿಯಂ ಅಂಶ ಜಾಸ್ತಿ ಇದ್ದು, ಇದು ಮೂಳೆಗಳನ್ನು ಬಲಗೊಳಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…