ಮನರಂಜನೆ

ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

161

ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ.

ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ.

ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ ಅದ್ರ ವಿಡಿಯೋ ಮಾಡಿ ಲಕ್ಷಾಂತರ ರೂಪಾಯಿ ಗಳಿಸ್ತಾನೆ.

ಜನರನ್ನು ಮೂರ್ಖರನ್ನಾಗಿ ಮಾಡಿ ಚಿತ್ರ-ವಿಚಿತ್ರ ಕೆಲಸಗಳನ್ನು ಪ್ರಾಂಕ್ ಸ್ಟಾರ್ ಮಾಡ್ತಾರೆ. ಅದ್ರ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಾಕ್ತಾರೆ. ಈ ವಿಡಿಯೋ ನೋಡಿ ಜನರು ನಕ್ಕು ತಮ್ಮ ಒತ್ತಡ ಮರೆಯಲಿ ಎಂಬುದು ಅವ್ರ ಉದ್ದೇಶ.

ಕ್ರಿಸ್ ಒಂದೇ ದಿನ ಸಾವಿರಾರು ಹುಡುಗಿಯರಿಗೆ ಮುತ್ತಿಟ್ಟಿದ್ದಾನೆ. ಇದ್ರಲ್ಲಿ ಬೇರೆ ಬೇರೆ ದೇಶದ ಹುಡುಗಿಯರಿದ್ದಾರೆ. ಕ್ರಿಸ್ ಎಲ್ಲ ಹುಡುಗಿಯರಿಗೂ ತಾನು ಪ್ರಾಂಕ್ ಸ್ಟಾರ್ ಎಂಬುದನ್ನು ಹೇಳಿದ್ದಾನೆ. ಆತನ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಸುದ್ದಿ

    ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

    ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…