ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು.
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.
* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ .

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
* ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…