News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಆರೋಗ್ಯ, ಉಪಯುಕ್ತ ಮಾಹಿತಿ

ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

922

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ  ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು. 

ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್‌ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್‌ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.

ಅಗತ್ಯವಿರುವ ಸಾಮಾಗ್ರಿಗಳು:

* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ . 

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.

 * ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ. 

* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

ಈ ಪೇಯವನ್ನು ತಯಾರಿಸುವ ಬಗೆ

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…