ಆರೋಗ್ಯ, ಉಪಯುಕ್ತ ಮಾಹಿತಿ

ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

910

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.

ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.

ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ  ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು. 

ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್‌ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.

ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್‌ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.

ಅಗತ್ಯವಿರುವ ಸಾಮಾಗ್ರಿಗಳು:

* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ . 

* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.

 * ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ. 

* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.

ಈ ಪೇಯವನ್ನು ತಯಾರಿಸುವ ಬಗೆ

1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂಬರೀಶ್ ಆಸ್ಪತ್ರೆಯಲ್ಲಿದ್ದಾಗ ಮಗ ಅಭಿಷೇಕ್ ಒಂದು ತೊಟ್ಟು ಕಣ್ಣಿರನ್ನೇ ಹಾಕಲಿಲ್ಲ ಎಂಬುದರ ಸಿಎಂ ಕುಮಾರಸ್ವಾಮಿ ಹೇಳಿದ್ದೇನು ಗೊತ್ತಾ?

    ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…