ಆರೋಗ್ಯ

ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

216

ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

ಯುವಜನತೆ ಮದ್ಯಸೇವನೆ ಪ್ರಮಾಣವನ್ನು ನಿರ್ಧರಿಸುವುದು ಹೇಗೆ ಎಂಬುದನ್ನು ತಿಳಿದರೆ ಅಚ್ಚರಿ ಮೂಡುತ್ತದೆ. ಯಾಂತ್ರಿಕ ವ್ಯವಸ್ಥೆಯನ್ನು ವಿಶ್ಲೇಷಿಸುವ ಇಂಜಿನಿಯರಿಂಗ್ ಮಾದರಿ ಮದ್ಯಪಾನದ ಮಿತಿಯನ್ನು ಅಳೆಯುವುದಕ್ಕೂ ಅನ್ವಯಿಸುತ್ತದೆ ಎಂದು ಓಹಿಯೋ ವಿಶ್ವವಿದ್ಯಾಲಯದ ಸಂಶೋಧಕರು ಹೇಳಿದ್ದಾರೆ.

ಯುವಜನರು ಮದ್ಯಸೇವನೆ ಸಾಕು ಎಂದು ನಿರ್ಧರಿಸುವುದು ಇಂಜಿನಿಯರಿಂಗ್ ನಲ್ಲಿ ಹೇಳಲಾಗಿರುವ ಫೀಡ್ ಬ್ಯಾಕ್ ಕಂಟ್ರೋಲರ್ ನನ್ನೇ ಹೋಲುತ್ತದೆ ಎಂದು ಓಹಿಯೋ ವಿವಿಯ ಸಂಶೋಧಕ ಕೆವಿನ್ ಪಸ್ಸಿನೊ ಅಭಿಪ್ರಾಯಪಟ್ಟಿದ್ದಾರೆ. ಸಾಮಾನ್ಯವಾಗಿ ಕಾರ್ ಗಳಲ್ಲಿ ಬಳಕೆಯಾಗುವ ಕ್ರೂಸ್ ಕಂಟ್ರೋಲ್ ವ್ಯವಸ್ಥೆ ಯುವಜನರಲ್ಲೂ ಮದ್ಯ ಸೇವನೆ ಪ್ರಮಾಣವನ್ನು ‘ಸಾಕು’ ಎಂದು ನಿರ್ಧರಿಸುವ ವ್ಯವಸ್ಥೆಯನ್ನೇ ಹೋಲುತ್ತದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಯುವಜನತೆಯಲ್ಲಿ ಹೆಚ್ಚುತ್ತಿರುವ ಅತಿ ಹೆಚ್ಚು ಮದ್ಯ ಸೇವನೆಯ ಪ್ರವೃತ್ತಿಯನ್ನು ಇಂಜಿನಿಯರಿಂಗ್ ವಿಧಾನದ ಮೂಲಕ ಅರಿತುಕೊಳ್ಳದೆ ಇದ್ದರೆ ಅದು ಗೌಪ್ಯವಾಗಿಯೇ ಉಳಿಯುತ್ತದೆ ಎಂದು ಓಹಿಯೋ ವಿವಿಯ ಪ್ರೊಫೆಸರ್ ಜಾನ್ ಕ್ಲಾಪ್ಪ್ ಹೇಳಿದ್ದಾರೆ. ಸುಮಾರು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಮೀಕ್ಷೆಗೊಳಪಡಿಸಲಾಗಿದ್ದು ಈ ಅಧ್ಯಯನ ವರದಿ ಪ್ರಕಟಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.