News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

758

ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ.

ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ.

1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.

2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ ಔಷಧಿ. ಹೃದಯವನ್ನು ಇದು ಆರೋಗ್ಯವಾಗಿರಿಸುತ್ತದೆ.

3.ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸಿ ಮಲಬದ್ಧತೆಯನ್ನು ತಡೆಯುತ್ತದೆ.

4.ಮೂತ್ರ ಸಮಸ್ಯೆಯನ್ನು ಇದು ತಡೆಯುತ್ತದೆ.ಮೂತ್ರದ ಸೋಂಕನ್ನು ಕಡಿಮೆ ಮಾಡುತ್ತದೆ.

5.ದೌರ್ಬಲ್ಯ ಕಡಿಮೆ ಮಾಡಿ ದೇಹಕ್ಕೆ ಶಕ್ತಿ ಹೆಚ್ಚಿಸುತ್ತದೆ.

6.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿದ್ರೆ ಸಂಧಿ ನೋವು ಕಡಿಮೆಯಾಗುತ್ತದೆ.

7.ಶೀತ, ಕೆಮ್ಮಿಗೆ ಇದು ಅತ್ಯುತ್ತಮ ಮನೆ ಮದ್ದು.

8.ಕೊಬ್ಬನ್ನು ಕಡಿಮೆ ಮಾಡಲು ಇದು ಸಹಕಾರಿ.

9.ಬಾಯಿಯಿಂದ ಬರುವ ದುರ್ವಾಸನೆ ಮತ್ತು ಗುಪ್ತ ರೋಗವನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನು ಮುಂದೆ ದೇವಸ್ಥಾನಗಳಲ್ಲಿ ರಾಸಾಯನಿಕ ಮಿಶ್ರಿತ ಕುಂಕುಮ ಬಂದ್..!ಯಾಕೆ ಗೊತ್ತ?

    ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸಂಬಂಧ

    ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

    ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…