ಸುದ್ದಿ

ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

149

ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ.

ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಎಲ್ಲಾ ಸ್ತ್ರೀಯರಿಗೆ ಪ್ರವೇಶಕ್ಕೆ ಅವಕಾಶ ನೀಡುತ್ತೇವೆ ಎಂದು ಹೇಳಿಕೆ ನೀಡಿದೆ.

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕೊಡುವ ಸುಪ್ರೀಂಕೋರ್ಟ್ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ 54 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್, ಎ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಹಾಗೂ ಇಂದೂ ಮಲ್ಹೋತ್ರಾ ಅವರ ಪೀಠವು ಮರಪರಿಶೀಲನಾ ಅರ್ಜಿಯನ್ನು ಇಂದು ವಿಚಾರಣೆ ನಡೆದಿದರು.

ಕೇರಳ ಸರ್ಕಾರದ ಅಧೀನದಲ್ಲಿ ನಡೆಯುವ ಶಬರಿಮಲ ದೇವಸ್ಥಾನ ಮಂಡಳಿಯು 2018 ಸೆಪ್ಟೆಂಬರ್ ನಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿತ್ತು. ಬಳಿಕ ನವೆಂಬರ್ ವರೆಗೆ ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕೇಳಿತ್ತು. ಆದರೆ ಈಗ ದೇವಸ್ಥಾನಕ್ಕೆ ಮಹಿಳೆಯರಿಗೆ ಯಾವುದೇ ವಯೋಮಿತಿ ಇಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗುತ್ತದೆ ಎಂದು ಒಪ್ಪಿಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು, ದೇವರು-ಧರ್ಮ

    ಈ ಹಂತಕ ಮೂಗನಂತೆ ನಟಿಸಿ ಕೊನೆಗು ಆಗಿದ್ದೇನೆ ಗೂತ್ತಾ..?ತಿಳಿಯಲು ಈ ಲೇಖನ ಓದಿ..

    ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಸುದ್ದಿ

    ಬೆಂಗಳೂರಲ್ಲಿ ಬಿದ್ದ ಮಳೆಗೆ, ಬಿದ್ದಿದ್ದು ಬರೋಬ್ಬರಿ 83 ಮರಗಳು…!

    ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್‌ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ