ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಗೆ ಗೊತ್ತಾ, ನಮ್ಮಗಳ ಮನೆ ಪಕ್ಕದಲ್ಲಿರುವ ಗ್ರಾಮ ಪಂಚಾಯತಿ ಕೇಂದ್ರದಲ್ಲಿ, ನಮ್ಮ ಗ್ರಾಮೀಣ ಭಾಗದ ಜನರಿಗೆ ಏನೆಲ್ಲಾ ಸವಲತ್ತುಗಳು ಸಿಗುತ್ತವೆ ಅಂತಾ?
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ನಮ್ಮ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಏನೆಲ್ಲಾ ಸೌಲಭ್ಯ ಸಿಗುತ್ತೆ ಅನ್ನೋದರ ಬಗ್ಗೆ ನಿಮಗಾಗಿ ಮಾಹಿತಿ ಇಲ್ಲಿದೆ. ಮುಂದೆ ಓದಿ…..
ಜನರು ತಮಗೆ ಬೇಕಿರುವ ಅಗತ್ಯ ದಾಖಲೆಗಳನ್ನು ಪಡೆಯಲು ತಾಲೂಕು ಕಚೇರಿ, ನಾಡಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವುಗಳು ಸ್ಥಳೀಯ ಗ್ರಾಮ ಪಂಚಾಯಿತಿಗಳಲ್ಲೇ ದೊರೆಯುವಂತೆ ಮಾಡಿರುವ ಸೇವೆಗೆ ‘ಪಂಚಾಯಿ- 100 ಬಾಪೂಜಿ ಸೇವಾ ಕೇಂದ್ರ’ ಎಂದು ಹೆಸರಿಡಲಾಗಿದೆ. ಈ ಸೇವೆ ಈಗಾಗಲೇ ಜುಲೈ 1 ರಿಂದ 2 ಸಾವಿರ ಗ್ರಾ.ಪಂ.ಗಳಲ್ಲಿ ಸೇವೆಗೆ ಚಾಲನೆ ನೀಡಲಾಗಿದೆ. ಒಟ್ಟು 100 ಸೇವೆಗಳು ಲಭ್ಯವಾಗಲಿವೆ.
ಸಾರ್ವಜನಿಕ ಕೋರಿಕೆ ಸ್ವೀಕರಿಸುವ ಸೇವಾ ಕೇಂದ್ರಗಳು ಆ ಕೋರಿಕೆಯನ್ನು ನಾಡಕಚೇರಿಯು ದೃಢೀಕರಿಸಿದ ದಾಖಲೆಯನ್ನು ಪಮಚತಂತ್ರ ತಂತ್ರಾಂಶಕ್ಕೆ ವರ್ಗಾವಣೆ ಮಾಡಲಿದ್ದು ಬಳಿಕ ಆ ದಾಖಲೆಗಲನ್ನು ಅಪೇಕ್ಷಿತರಿಗೆ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ಕೊಡ ಮಾಡಲಾಗುವುದು.
ಜಾತಿ. ಆದಾಯ, ವಾಸಸ್ಥಳ, ಗೇಣಿ ರಹಿತ, ಜೀವಂತ, ಬೇಸಾಯ ಕುಟುಂಬ ಸದಸ್ಯರ ದೃಢೀಕರಣ, ಜಮೀನು ಇಲ್ಲದಿರುವಿಕೆ, ನಿರುದ್ಯೋಗಿ, ಕೃಷಿ ಕಾರ್ಮಿಕ, ಭೂಹಿಡುವಳಿ ಪ್ರಮಾಣಪತ್ರ, ವಸತಿ, ಉದ್ಯೋಗದ ಉದ್ದೇಶಕ್ಕೆ ಆದಾಯ ದೃಢೀಕರಣ, ವಂಶವೃಕ್ಷ, ಬೆಳೆ, ಅಂಗವೈಕಲ್ಯ, ವಿಧವಾ ವೇತನ, ಸಧ್ಯಾ ಸುರಕ್ಷಾ, ರಾಷ್ಟ್ರೀಯ ಸಾಮಾಜಿಕ ಭದ್ರತಾ ಯೋಜನೆ, ವೃದ್ಧಪ್ಯ ವೇತನ, ಮೈತ್ರಿ, ಮನಸ್ವಿನಿ ಸೇರಿ ಒಟ್ಟು 40 ಸೇವೆ ಮತ್ತು ಸೌಲಭ್ಯಗಳಿಗೆ ಪ್ರಮಾಣಪತ್ರಗಳು ಈ ಕೇಂದ್ರದಲ್ಲಿ ಸಿಗಲಿವೆ.
ಕಟ್ಟಡ ನಿರ್ಮಾಣ ಪರವಾನಗಿ, ನೀರಿನ ಸಂಪರ್ಕಕ್ಕೆ ಅರ್ಜಿ, ಎಸ್ಕಾಂಗೆ ನಿರಾಕ್ಷೇಪಣೆ ಪತ್ರ, ವಸತಿ ಯೋಜನೆಗೆ ಅರ್ಜಿ, ಉಚಿತ ನಿವೇಶನ ಪಡೆಯಲು ಅರ್ಜಿ, ಆಸ್ತಿ ತೆರಿಗೆ ಪಾವತಿ, ಭೂಪರಿವರ್ತನೆ ಕೋರಿಕೆ ಅರ್ಜಿ, ನೀರಿನ ಶುಲ್ಕ ಪಾವತಿ, ಟ್ರೇಡ್ ಲೈಸನ್ಸ್ ನವೀಕರಣ, ಜಾಹಿರಾತು ಪರವನಾಗಿ, ವಿದ್ಯಾರ್ಥಿಗಳಿಗೆ ದೂರ ಪ್ರಮಾಣಪತ್ರ, ಬೀದಿದೀಪ ನಿರ್ವಹಣೆ ಸೇರಿ ಒಟ್ಟು 40 ಗ್ರಾಮೀಣವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೇವೆಗಳು ಈ ಕೇಂದ್ರಗಳಲ್ಲಿ ಸಿಗಲಿವೆ.
ಜೀವ ವಿಮೆ, ವಾಹನ ವಿಮೆ, ವಿದ್ಯುತ್ ಬಿಲ್, ಮೊಬೈಲ್ ಮತ್ತು ಡಿಟಿಎಚ್ ರಿಚಾರ್ಜ್, ಬಸ್ – ರೈಲು- ವಿಮಾನ ಬುಕ್ಕಿಂಗ್, ಪಡಿತರ ಕಾರ್ಡ್ ಅರ್ಜಿ, ಆಧಾರ್ ಕಾರ್ಡ್ ತಿದ್ದುಪಡಿ, ಹಣ ವರ್ಗಾವನಣೆ, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸೇರಿ 17 ಸೇವೆಗಳೂ ಇಲ್ಲಿ ಸಿಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
KOLAR NEWS PAPER 25-12-2022