ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು.
ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ.
* ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ.
* ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್, ಕ್ಯಾನ್ಸರ್ ಗೆ ಕಾರಣವಾಗುವ ಕಲುಷಿತ ಅಂಶಗಳನ್ನು ತೊಲಗಿಸುತ್ತದೆ.
* ಬಾಳೆ ಹೂವು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ ಮತ್ತು ಕಬ್ಬಿಣಾಂಶ ಹೆಚ್ಚಿರುವುದರಿಂದ ರಕ್ತಹೀನತೆಯನ್ನು ನಿಯಂತ್ರಿಸುತ್ತದೆ.
* ಬಾಳೆ ಹೂವುಗಳ ಸಾಂಬಾರನ್ನು ಉಪಯೋಗಿಸುವುದರಿಂದ ಮಹಿಳೆಯರ ಅನೇಕ ಋತುಬಾಧೆ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೂ ಎದೆ ಹಾಲು ಹೆಚ್ಚಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.