ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ.

ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ.

ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ ರೂ. ಸಹಾಯಧನ ನೀಡಿದ್ದು, ಈ ವರ್ಷ ಅದನ್ನು 11,250 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ವಿದ್ಯುತ್ ಗುಣ ಮಟ್ಟವನ್ನು ಉತ್ತಮಪಡಿಸಲು 40,000 ಟ್ರಾನ್ಸ್ ಫಾರ್ಮರ್ ಅಳವಡಿಕೆ ಮಾಡಲಾಗುವುದೆಂದು ಬಜೆಟ್ ನಲ್ಲಿ ಹೇಳಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…