ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ.

ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ.

ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ ಆದ ಮೂರೇ ನಿಮಿಷಕ್ಕೆ ಅಲ್ಲಿದ್ದ ಜಡ್ಜ್ ಬಳಿ ಹೋಗಿ ತಕ್ಷಣವೇ ತನ್ನ ಪತಿಯಿಂದ ವಿಚ್ಛೇದನ ನೀಡುವಂತೆ ಕೇಳಿಕೊಂಡಿದ್ದಾಳೆ. ಈಕೆಯ ಮನವಿಯನ್ನು ಸ್ವೀಕರಿಸಿದ ಜಡ್ಜ್ ಇಬ್ಬರಿಗೂ ವಿಚ್ಛೇದನ ಕೊಡಿಸಿದ್ದಾರೆ.

ಈ ವಿಷಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ಕೆಲವರು ಮಹಿಳೆಗೆ ಪರ ಮಾತನಾಡಿ ಕಮೆಂಟ್ ಮಾಡಿದರೆ, ಮತ್ತೆ ಕೆಲವರು ಆಕೆಯ ವಿರುದ್ಧ ಮಾತನಾಡಿದ್ದಾರೆ. ಕೆಲವರು ಮದುವೆ ಆರಂಭದಲ್ಲಿ ಪತಿ ಈ ರೀತಿ ವರ್ತಿಸಿದರೆ, ಆತನಿಂದ ದೂರ ಇರುವುದೇ ಒಳ್ಳೆಯದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…