ಆರೋಗ್ಯ, ಉಪಯುಕ್ತ ಮಾಹಿತಿ

ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

921

ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು.

* ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ.

* ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ.

* ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ.

* ನೆಗಡಿಯಾಗಿ ಗಂಟಲಲ್ಲಿ ಕಫ ಕಟ್ಟಿದ್ದರೆ, ಕಫ ಸಡಿಲವಾಗಿ ನೆಗಡಿಯು ಕಡಿಮೆಯಾಗುತ್ತದೆ.

* ಬಿಸಿ ನೀರಿನೊಂದಿಗೆ ಜೇನು ಮತ್ತು ನಿಂಬೆರಸ ಬೆರೆಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಬಿಸಿ ನೀರಿನಿಂದ ಜೀರ್ಣಕ್ರಿಯೆ ಸರಾಗವಾಗಿ ನಡೆಯುತ್ತದೆ. ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸುಲಭವಾಗುತ್ತದೆ.

* ಬೆಳ್ಳಂಬೆಳಗ್ಗೆ ಬಿಸಿ ನೀರನ್ನು ಕುಡಿಯುವುದರಿಂದ ಹೊಳೆಯುವ ಹಾಗೂ ನುಣುಪಾದ ಚರ್ಮ ನಿಮ್ಮದಾಗುತ್ತದೆ.

ಈ ಎಲ್ಲಾ ಕಾರಣಗಳಿಂದ ಬಿಸಿ ನೀರನ್ನು ಕುಡಿಯುವುದು ನಮ್ಮ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ಸುದ್ದಿ

    ಕೇವಲ 12 ವರ್ಷಗಳಲ್ಲಿ 9 ಸಿನಿಮಾ ; ಶಂಕ್ರಣ್ಣ ನಿರ್ದೇಶಿಸಿದ ಸಿನಿಮಾಗಳಿಗೆ ಸಿಕ್ಕಿದ ಬಿರುದುಗಳೆಷ್ಟು ಗೊತ್ತಾ?

    ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್‌ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್  ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್‌, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…