News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

1246

ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು.

ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ

ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು ಹಾಕಿ ಚೆನ್ನಾಗಿ ಕುದಿಸಿ. ನಂತ್ರ ಗ್ಯಾಸ್ ಬಂದ್ ಮಾಡಿ. ಈ ನೀರಿಗೆ ನಿಂಬೆ ಹಾಗೂ ಶುಂಠಿಯನ್ನು ಹಾಕಿ ಮಿಕ್ಸ್ ಮಾಡಿ.

ಅದನ್ನು ಅರ್ಧ ತಾಸು ಮುಚ್ಚಿಡಿ. ನಂತ್ರ ಒಂದು ಗ್ಲಾಸ್ ಗೆ ಈ ಮಿಶ್ರಣವನ್ನು ಹಾಕಿ ಒಂದು ಚಮಚ ಜೇನು ತುಪ್ಪವನ್ನು ಹಾಕಿ ಮಿಕ್ಸ್ ಮಾಡಿ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿ. ಕೇವಲ ಮೂರು ದಿನದಲ್ಲಿ ವ್ಯತ್ಯಾಸ ನೋಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಸಿನಿಮಾ

    ರಾಜಮೌಳಿ ಮುಂದಿನ ಚಿತ್ರದಲ್ಲಿ ಕನ್ನಡದ ನಾಯಕ ನಟ! ಯಾರು ಗೊತ್ತೇ???

    ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…