ಉಪಯುಕ್ತ ಮಾಹಿತಿ

ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

1228

ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು.

ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ

ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು ಹಾಕಿ ಚೆನ್ನಾಗಿ ಕುದಿಸಿ. ನಂತ್ರ ಗ್ಯಾಸ್ ಬಂದ್ ಮಾಡಿ. ಈ ನೀರಿಗೆ ನಿಂಬೆ ಹಾಗೂ ಶುಂಠಿಯನ್ನು ಹಾಕಿ ಮಿಕ್ಸ್ ಮಾಡಿ.

ಅದನ್ನು ಅರ್ಧ ತಾಸು ಮುಚ್ಚಿಡಿ. ನಂತ್ರ ಒಂದು ಗ್ಲಾಸ್ ಗೆ ಈ ಮಿಶ್ರಣವನ್ನು ಹಾಕಿ ಒಂದು ಚಮಚ ಜೇನು ತುಪ್ಪವನ್ನು ಹಾಕಿ ಮಿಕ್ಸ್ ಮಾಡಿ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿ. ಕೇವಲ ಮೂರು ದಿನದಲ್ಲಿ ವ್ಯತ್ಯಾಸ ನೋಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಸರ್ಕಾರದ ಯೋಜನೆಗಳು

    ಪ್ರಧಾನಿ ನರೇಂದ್ರ ಮೋದಿಯವರಿಂದ ರೇಷನ್ ಕಾರ್ಡುದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…