ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ.

ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ.

ದಿವ್ಯಾಂಗ ಹುಡುಗಿಯರ ಶಿಕ್ಷಣಕ್ಕಾಗಿ ಶಾಲೆ ತೆರೆಯಲಾಗಿತ್ತು. ಶಾಲೆಯಲ್ಲಿ ವಿದ್ಯಾಭ್ಯಾಸದ ಜೊತೆ ಮಕ್ಕಳಿಗೆ ಆತ್ಮವಿಶ್ವಾಸದ ಬಗ್ಗೆ ಪಾಠ ಹೇಳಲಾಗುತ್ತದೆ.

ಶಾಲೆ, ದಿವ್ಯಾಂಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತದೆ. ಹುಡುಗಿಯರು ಶಿಕ್ಷಣ ಪಡೆದು ಮದುವೆ ವಯಸ್ಸಿಗೆ ಬಂದಾಗ ಅವ್ರಿಗೆ ಯೋಗ್ಯ ವರನನ್ನು ಹುಡುಕಿ ಮದುವೆ ಮಾಡಲಾಗುತ್ತದೆ. ಈ ಶಾಲೆಯಲ್ಲಿ ಕಲಿತ ಅನೇಕ ಹುಡುಗಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…