ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು.
ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.
ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು ಬೇರೆ ಜಾತಿಯ ಯುವಕರು ಮದುವೆಯಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಎಸ್.ಟಿ. ಸಮುದಾಯದ ಯುವಕರು ಬೇರೆ ಜಾತಿಯ ಹೆಣ್ಣು ಮಕ್ಕಳನ್ನು ಮದುವೆಯಾದಲ್ಲಿ 2 ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುವುದು.
ದಂಪತಿ ವಾಸವಾಗಿರುವ ಜಿಲ್ಲೆಯಿಂದ ಅರ್ಜಿಯನ್ನು ಸಲ್ಲಿಸಬೇಕು. ಷರತ್ತುಗಳು ಅನ್ವಯವಾಗುತ್ತವೆ. ಯೋಜನೆಯಡಿ ಮದುವೆಯಾಗುವ ಯುವತಿಗೆ ಕನಿಷ್ಠ 18 ವರ್ಷವಾಗಿರಬೇಕು. ಪುರುಷರಿಗೆ 45 ವರ್ಷ ಮೀರಿರಬಾರದು ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…