News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಚಿತ್ರ ಆದರೂ ಸತ್ಯ

ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಶಾಕ್ ಆಗ್ತೀರಾ!ಈ ಲೇಖನಿ ಓದಿ….

1211

ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

  • ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ!

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ.  ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

                                               ಮೂಲ

  • ಆಕೆ ಮತ್ತು ಅವರ ಕುಟುಂಬದ ಬಗ್ಗೆ ತಿಳಿದುಕೊಳ್ಳೋಣ :-

ಆಕೆ ಡೆಹ್ರಾಡೂನ್‌ನವಳು, ಆಕೆಯ ಹೆಸರು ರಾಜೋ.  ಡೆಹ್ರಾಡೂನ್‌ಗೆ ಸಮೀಪದ ಹಳ್ಳಿಯೊಂದರಲ್ಲಿ  ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

                    ಮೂಲ

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

                    ಮೂಲ

  • ಈ ಸಂಪ್ರದಾಯಕ್ಕೆ ಪ್ರೇರಣೆ ಏನು ಗೊತ್ತೇ ?

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

  • ಈ ಸಂಪ್ರದಾಯಕ್ಕೆ ಮುಖ್ಯ ಕಾರಣ…

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.

ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

                                  ಮೂಲ

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.

ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ಉಪಯುಕ್ತ ಮಾಹಿತಿ

    ‘ಉಪ್ಪಿನ ಕಾಯಿ’ ಪ್ರಿಯರೇ ಜಾಸ್ತಿ ಉಪ್ಪಿನ ಕಾಯಿ ತಿಂದ್ರೆ, ಏನಾಗುತ್ತೆ ಗೊತ್ತಾ..?

    ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.