ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು.
12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.
ಮಂಗಳವಾರ ಬೆಳಗಿನ ಜಾವ ಈ ದಾಳಿ ನಡೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತ್ರ ಸೋಮವಾರ ರಾತ್ರಿ ಮಲಗಿರಲಿಲ್ಲವಂತೆ. ಮೂಲಗಳ ಪ್ರಕಾರ, ಮೋದಿ ಕಾರ್ಯಾಚರಣೆ ಮೇಲೆ ಕಣ್ಣಿಟ್ಟಿದ್ದರಂತೆ. ಹೋಗಿದ್ದ ಎಲ್ಲ ಯುದ್ಧ ವಿಮಾನಗಳು ವಾಪಸ್ ಬಂದಿವೆ ಎಂಬುದು ಕಾತ್ರಿಯಾದ್ಮೇಲೆ ಮೋದಿ, ಸೇನೆಗೆ ಶುಭಕೋರಿದ್ದರಂತೆ.
ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಂತ್ರಿಮಂಡಲದ ಸಭೆ ನಡೆಸಿದ್ದರು. ನಂತ್ರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ನಂತ್ರ ರಾಜಸ್ತಾನಕ್ಕೆ ತೆರಳಿದ್ದರು. ಅಲ್ಲಿ ಸಭೆ ನಡೆಸಿ ದೆಹಲಿಗೆ ವಾಪಸ್ ಆದ ಮೋದಿ ಮೆಟ್ರೋದಲ್ಲಿ ಇಸ್ಕಾನ್ ದೇವಸ್ಥಾನಕ್ಕೆ ತೆರಳಿದ್ದರು. ರಾತ್ರಿ ನಿದ್ರೆಗೆಟ್ಟಿದ್ದರೂ ಮೋದಿ ಮಂಗಳವಾರ ಇಡೀ ದಿನ ತಮ್ಮ ಕೆಲಸದಲ್ಲಿ ನಿರತರಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…