ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ.

ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು ಚುಂಬಿಸುತ್ತಿರುವ ಮತ್ತೊಂದು ಫೋಟೋ ಕೂಡ ಪೋಸ್ಟ್ ಮಾಡಿದ್ದಾರೆ. ಇವೆರಡು ಫೋಟೋಗಳನ್ನು ಪೋಸ್ಟ್ ಮಾಡಿರುವ ಶ್ರೀ ರೆಡ್ಡಿ ಗೌರವ ಮತ್ತು ಸಂಸ್ಕೃತಿ ಬಗ್ಗೆ ಮಾತನಾಡುವ ದಗ್ಗುಬಾಟಿ ಕುಟುಂಬದವರು ನಿಮ್ಮ ಮಕ್ಕಳಿಗೆ ಇದನ್ನೇ ಕಲಿಸಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಹಿಂದೆ ರಾಣ ದಗ್ಗುಬಾಟಿ ಮತ್ತು ತ್ರಿಶಾ ಡೇಟಿಂಗ್ ನಲ್ಲಿ ಇದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, ಅದು ಮರೆತು ಹೋದ ವಿಷಯವಾಗಿತ್ತು. ಈಗ ಶ್ರೀ ರೆಡ್ಡಿ ಚುಂಬನದ ಫೋಟೋ ಹಾಕಿ ಹಲ್ ಚಲ್ ಸೃಷ್ಟಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…