ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಶಿವ, ನೆನಪಾಗುವೆ ನೀನು ಪ್ರತಿಕ್ಷಣವೂ…ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ..

ರೈತನೊಬ್ಬ ಉರುಳಿಗೆ ತಲೆಕೊಟ್ಟಾಗ…….,
ಗೃಹಿಣಿಯೊಬ್ಬಳು ಬೆಂಕಿಗೆ ಆಹುತಿಯಾದಾಗ………,
ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………,
ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಾಗ……….,
ಶಾಲಾ ಮಕ್ಕಳು ಅಪಘಾತಕ್ಕೆ ಒಳಗಾದಾಗ…………,
ವೃದ್ಧರನ್ನು ಅನಾಥಾಶ್ರಮದಲ್ಲಿ ಕಂಡಾಗ………………,
ವಂಚಕರು ವಿಧಾನಸೌಧ – ಪಾರ್ಲಿಮೆಂಟಿನಲ್ಲಿ ಕುಳಿತಿರುವಾಗ…………,
ಸುಳ್ಳುಗಾರರು ಟಿವಿಯಲ್ಲಿ ಮಾತನಾಡುವಾಗ……..,
ಭ್ರಷ್ಟ ರು ಅಧಿಕಾರ ನಡೆಸುವಾಗ……….,
ಕಾಮಿಗಳು ಕಾವಿ ತೊಟ್ಟಿರುವಾಗ……….,
ಅನ್ನ ತಿನ್ನುವವರು ದೇಶದ್ರೋಹಿಗಳಾದಾಗ…….…,
ಮನುಷ್ಯನನ್ನು ಮುಟ್ಟಿಸಿಕೊಳ್ಳಲೇ ಅಸಹ್ಯ ಪಡುವವರಿರುವಾಗ………,
ಕುಡಿಯುವ ನೀರಿಗೆ ಹೊಡೆದಾಡುತ್ತಿರುವಾಗ…………,
ತಿನ್ನುವ ಆಹಾರಕ್ಕೆ ಕಲಬೆರಕೆ ಮಾಡುತ್ತಿರುವಾಗ……..,
ಸೈನಿಕರ ಪತ್ನಿಯರು ವಿಧವೆಯರಾಗುತ್ತಿರುವಾಗ…………,
ಮೋಸಗಾರರು ಜ್ಯೋತಿರ್ಲಿಂಗಗಳನ್ನು ಸುತ್ತುತ್ತಿರುವಾಗ……..,
ಕಪಟಿಗಳು ನಿನ್ನ ಹೆಸರಲ್ಲಿ ಉಪವಾಸ – ಜಾಗರಣೆ ಮಾಡುತ್ತಿರುವಾಗ…..,

ನೆನಪಾಗುವೆ ನೀನು ಶಿವ…….ಆದರೆ,………….
ಶತಶತಮಾನಗಳಿಂದ ಬರುವೆಯೆಂದು ನಂಬಿಸಿ ಎಂದಿಗೂ ಬಾರದ ಮೋಸಗಾರ ನೀನೋ…..
ಅಥವಾ,ನೀನು ಬರುವೆಯೆಂದು ಶತಶತಮಾನಗಳಿಂದ ಕಾಯುತ್ತಿರುವ ಮೂರ್ಖ ನಾನೋ……….
ಒಂದಂತು ನಿಜ…ನೀನು  ಪ್ರತ್ಯಕ್ಷವಾಗುವವರೆಗೂ, ನಿನ್ನನ್ನು ನಂಬುವುದಿಲ್ಲ. 
ನೀನು ಎಷ್ಟೇ ದೊಡ್ಡವನಾಗಿರು, ನೀನು ಎಷ್ಟೇ ಎತ್ತರದಲ್ಲಿರು, ನೀನು ಎಷ್ಟೇ ಶಕ್ತಿವಂತನಾಗಿರು,
ನೀನು ಎಷ್ಟೇ ಬುದ್ದಿವಂತನಾಗಿರು, ನನ್ನಂತ ಸಾಮಾನ್ಯನ ಕಷ್ಟ ಸುಖ ನೋವು ನಲಿವುಗಳಿಗೆ ಸ್ಪಂದಿಸಿ ಸರಳವಾಗಿ ಸಹಜವಾಗಿ ಮಾರ್ಗದರ್ಶನ ಮಾಡುವವರೆಗೂ ,
ನೀನೊಂದು ಭ್ರಮೆ, ನೀನೊಂದು ಕಲ್ಪನೆ, ನೀನೊಂದು ಶಿಲೆ, ನೀನೊಂದು ಗೊಂಬೆ, ನೀನೊಂದು ಭಾವ,
ನೀನೊಂದು ತರ್ಕ, ನೀನೊಂದು ಸಂಕೇತ, ನೀನೆಂದಿಗೂ ವಾಸ್ತವವಾಗಲಾರೆ.
ಎಚ್ಚರಿಕೆ…

( ಇದು ಕೇವಲ ಶಿವನಿಗೆ ಮಾತ್ರವಲ್ಲ. ಎಲ್ಲಾ ಧರ್ಮಗಳ ಎಲ್ಲಾ  ದೇವರೆಂಬ ಭಾವಗಳಿಗೂ ಅನ್ವಯ.)
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ. ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ. ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…