ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

623

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗಳು ಇವೆಯೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…