ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ,
ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ ಸ್ಥಳದಲ್ಲಿದ್ದು, ಓರ್ವ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳೆಲ್ಲ ಸ್ಲಂ ಭರತನ ಸಹಚರರು ಎಂದು ಗುರುತಿಸಲಾಗಿದೆ.
ಸ್ಲಂ ಭರತ ಪಡೆದಿದ್ದ ಸುಪಾರಿಯನ್ನ ತೀರಿಸಲು ಈ ನಾಲ್ವರು ಆರೋಪಿಗಳು ಮುಂದಾಗಿದ್ದರು. ಈ ವಿಷಯವನ್ನು ಸ್ವತಃ ಭರತ್ ಪೊಲೀಸರ ಮುಂದೆ ಹೇಳಿದ್ದ. ಭರತ್ ಗ್ಯಾಂಗ್ ನಟನ ಚಲನವಲನಗಳ ಬಗ್ಗೆ ನಿಗಾ ವಹಿಸಿದ್ದರು,
ಸಿಸಿಬಿ ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.
ಹತ್ಯೆ ಮಾಡಲು ಭರತ್ ನಮಗೆ ಸುಪಾರಿ ನೀಡಿದ್ದ ಎಂದು ಆರೋಪಿಗಳು ಹೇಳಿದ್ದಾರೆ, ರಾಕಿಂಗ್ ಸ್ಟಾರ್ ಯಶ್ ಹತ್ಯೆಗೆ ಸ್ಲಂ ಭರತ್ ಸುಫಾರಿ ಪಡೆದಿದ್ದ ಎಂದು ಹೇಳಲಾಗಿದೆ. ಆದರೆ ಪೊಲೀಸರು ಈ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://kolarnewsepaper.blogspot.com
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.