ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ.
ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ.
ಭಗವಂತ ಶಿವನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಿ. ಕೈಲಾಸ ಪರ್ವತ ಉತ್ತರ ದಿಕ್ಕಿಗಿರುವ ಕಾರಣ, ಮನೆಯಲ್ಲಿ ಈಶ್ವರನ ಮೂರ್ತಿಯನ್ನು ಉತ್ತರ ದಿಕ್ಕಿಗೆ ಇಡಬೇಕು.
ಖುಷಿಯಲ್ಲಿರುವ, ಸಂತೋಷದಲ್ಲಿರುವ ಈಶ್ವರನ ಫೋಟೋ ಅಥವಾ ಮೂರ್ತಿಯನ್ನು ಮನೆಯಲ್ಲಿಡಿ. ನಂದಿ ಮೇಲೆ ಕುಳಿತಿರುವ ಈಶ್ವರನ ಮೂರ್ತಿ ಒಳ್ಳೆಯದು. ನಿಂತಿರುವ ಶಿವನ ಮೂರ್ತಿಯನ್ನು ಎಂದೂ ಇಡಬೇಡಿ. ಕುಟುಂಬ ಸಮೇತವಾಗಿರುವ ಶಿವನ ಮೂರ್ತಿ ಬಹಳ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…
ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…