ಉಪಯುಕ್ತ ಮಾಹಿತಿ

ಒಣ ದ್ರಾಕ್ಷಿಯನ್ನು ಹೀಗೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

146

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ.

ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ.

ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ.

ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಸರಿಯಾಗಿ ಕೆಲಸ ಮಾಡುತ್ತದೆ.

ಪ್ರತಿದಿನ ಈ ನೀರು ಕುಡಿಯುವುದ್ರಿಂದ ಲಿವರ್ ಆರೋಗ್ಯವಾಗಿರುತ್ತದೆ. ಚಯಾಪಚಯ ಮಟ್ಟವನ್ನು ನಿಯಂತ್ರಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಜೀವನಶೈಲಿ

    ಮಹಿಳೆಯರು ಕಾಲುಂಗುರವನ್ನು ದರಿಸುವುದರಿಂದ ಆಗುವ ಉಪಯೋಗಗಳು ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…