ಆರೋಗ್ಯ

ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

714

ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

ಕೂದಲು ಉದುರುವ ಸಮಸ್ಯಗೆ ಕಾರಣ ?

ರಾಸಾಯನಿಕ ವಸ್ತುಗಳ ಬಳಕೆ, ಒತ್ತಡ ಮತ್ತು ಮಾಲಿನ್ಯವನ್ನು ಇದಕ್ಕೆ ಕಾರಣ ಎನ್ನಬಹುದು. ಜೊತೆಗೆ ಆಹಾರ ಕ್ರಮ, ಕೆಲವು ಔಷಧಿಗಳ ಅಡ್ಡ ಪರಿಣಾಮ ಕೂಡ ಕೂದಲು ಉದುರಲು ಕಾರಣವಾಗಿವೆ. ಈ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳನ್ನು ಬಳಸಿಕೊಂಡು ಪರಿಹಾರ ಕಂಡುಕೊಳ್ಳಬಹುದಾಗಿದೆ.

ಮನೆಮದ್ದಿನ ಪರಿಹಾರ :-

ಮೆಂತ್ಯಕಾಳುಗಳನ್ನ ರಾತ್ರಿ ನೀರಿನಲ್ಲಿ ನೆನೆಸಿ, ಬೆಳಗ್ಗೆ  ಅದನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ಮಾಡಿಕೊಳ್ಳಿ, ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಮಿಕ್ಸಿ ಮಾಡಿ ತಲೆಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷಗಳ ನಂತರ ಬಿಸಿನೀರಿನಲ್ಲಿ ತೊಳೆಯಿರಿ, ಸತತ ಒಂದು ವಾರದ ಕಾಲ ಹೀಗೆ ಮಾಡಿದರೇ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಸುದ್ದಿ

    BSNL ಲ್ಯಾಂಡ್ ಲೈನ್ ಫೋನ್ ಬಳಸುವವರಿಗೆ ಬಹುಮಾನವಾಗಿ ಕೊಡಲಿದೆ ದುಡ್ಡು..!ಯಾಕೆ ಗೊತ್ತಾ?

    ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿ BSNL (ಭಾರತ್ಸಂಚಾರ್ ನಿಗಮ್ ಲಿಮಿಟೆಡ್) ವಿಶಿಷ್ಟವಾದ ಯೋಜನೆಯೊಂದನ್ನು ಆರಂಭಿಸಿದೆ. ಇದು ಲ್ಯಾಂಡ್ ಲೈನ್ಹಾಗೂ ಬ್ರ್ಯಾಡ್ ಬ್ಯಾಂಡ್ ಬಳಕೆದಾರರಿಗೆ ಮಾತ್ರ ಅನ್ವಯ ಆಗುತ್ತದೆ. ಏನು ಈ ವಿಶಿಷ್ಟ ಯೋಜನೆ ಅಂತೀರಾ? 5 ನಿಮಿಷದ ವಾಯ್ಸ್ ಕಾಲ್ ಮಾಡಿದರೆ ಬಿಎಸ್ ಎನ್ ಲ್ ನಿಂದಲೇ 6 ಪೈಸೆ ನೀಡಲಾಗುತ್ತದೆ. ಹೌದು, ಸರಿಯಾಗಿಯೇ ಓದುತ್ತಾ ಇದ್ದೀರಾ. ಕರೆಮಾಡಿ, ಐದು ನಿಮಿಷ ಮಾತನಾಡಿದರೆ ಆರು ಪೈಸೆ ನೀಡುವ ಸ್ಕೀಂ ಇದು. ಭಾರತದಲ್ಲೇ ಇಂಥ ಯೋಜನೆ ಇದೇ ಮೊದಲ…