ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ.
* ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ.
* ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು.
* ಚಪಾತಿ, ರೊಟ್ಟಿ ಹಿಟ್ಟನ್ನು ಕಲೆಸುವಾಗ ಒಡೆದ ಹಾಲಿನ ನೀರನ್ನು ಬಳಸುವುದರಿಂದ ಹಿಟ್ಟು ಮೃದುವಾಗುವುದಲ್ಲದೆ ರುಚಿ ಕೂಡ ಹೆಚ್ಚಾಗುತ್ತದೆ.
* ಒಡೆದ ಹಾಲಿನ ನೀರಿಗೆ ಕಡಲೆ ಹಿಟ್ಟು, ಅರಿಶಿನ ಮತ್ತು ಗಂಧದ ಪುಡಿ ಸೇರಿಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
* ಒಂದು ಪಾತ್ರೆಗೆ ಒಡೆದ ಹಾಲನ್ನು ಹಾಕಬೇಕು. ಅವಶ್ಯಕತೆಗೆ ತಕ್ಕಷ್ಟು ಸಕ್ಕರೆಯನ್ನು ಹಾಕಬೇಕು. ನೀರು ಆರುವವರೆಗೆ ಬಿಸಿ ಮಾಡಬೇಕು. ಕೊನೆಯಲ್ಲಿ ಉಳಿಯುವ ಕಣಕದಿಂದ ರಸಗುಲ್ಲ ಅಥವಾ ಬರ್ಫಿ ತಯಾರಿಸಬಹುದು.
* ಒಡೆದ ಹಾಲನ್ನು ಚೆನ್ನಾಗಿ ಕುದಿಸಬೇಕು. ನಂತರ ಸ್ವಚ್ಛ ಬಟ್ಟೆ ಒಳಗೆ ಒಡೆದ ಹಾಲನ್ನು ಹಾಕಿ ಬಿಗಿಯಾಗಿ ಕಟ್ಟಬೇಕು. ಕೆಲ ಗಂಟೆಗಳ ಬಳಿಕ ಪನ್ನೀರ್ ಸಿದ್ಧವಾಗಿರುತ್ತದೆ ಇದು ಮಾರುಕಟ್ಟೆಯಲ್ಲಿ ಸಿಗುವ ಪನ್ನೀರ್ ಗಿಂತ ತಾಜಾ ಹಾಗೂ ಮೃದು.
* ಒಡೆದ ಹಾಲನ್ನು ಮೊಸರು ಮಾಡಿ ತಿನ್ನಬಹುದು. ಒಡೆದ ಹಾಲಿಗೆ ಸ್ವಲ್ಪ ಮೊಸರು ಹಾಕಿದರೆ ರುಚಿ ಹೆಚ್ಚುತ್ತದೆ.
* ಸೂಪ್ ಮಾಡ್ತಾ ಇದ್ದರೆ ನೀರಿನ ಬದಲು ಒಡೆದ ಹಾಲಿನ ನೀರನ್ನು ಬಳಸಿದರೆ ರುಚಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…