ಸುದ್ದಿ

ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

176

ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ.

36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು.

ಕಳೆದ ಎರಡು ತಿಂಗಳ ಹಿಂದೆ ಜೂಲಿ ಭಾರತಕ್ಕೆ ಬಂದಿದ್ದಳು. ಅನೇಕ ಬಾರಿ ಇಬ್ಬರು ಭೇಟಿಯಾಗಿದ್ದರು. ಹೋಳಿಯಂದು ನರ್ಮದಾ ಕಿನಾರೆಯಲ್ಲಿರುವ ಚಿತ್ರಗುಪ್ತ ಮಂದಿರದಲ್ಲಿ ವೈದಿಕ ವಿಧಿವಿಧಾನದಂತೆ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜೆಲ್ಲಿಗೆ ಮೂರು ವರ್ಷಗಳಿಂದ ದೀಪಕ್ ಪರಿಚಯವಿದ್ದು, ದೀಪಕ್ ಬಿಕಾಂ ಪದವಿ ಓದಿದ್ದಾರೆ. ದೀಪಕ್ ತಾನು ಮಾತನಾಡುವ ವಿಷಯ ಮತ್ತು ಇಂಗ್ಲಿಷ್ ಮೂಲಕ ಜೆಲ್ಲಿಯ ಹೃದಯವನ್ನು ಗೆದ್ದಿದ್ದರು. ಸ್ನೇಹಿತರಂತೆ ಮಾತನಾಡುತ್ತಾ ದಿನಕಳೆದಂತೆ ಪ್ರೀತಿ ಮಾಡಿದ್ದಾರೆ. ನಂತರ ದೀಪಕ್ ಮದುವೆಯ ಬಗ್ಗೆ ಹೇಳಿದಾಗ ಜೆಲ್ಲಿ ಒಪ್ಪಿಕೊಂಡಿದ್ದಾರೆ. ಇಬ್ಬರ ಪ್ರೀತಿಯನ್ನು ಕುಟುಂಬದವರು ಒಪ್ಪಿ ಮದುವೆ ಮಾಡಿಸಿದ್ದಾರೆ.

ನಾವು ಮೂರು ವರ್ಷಗಳ ಹಿಂದೆ ಫೇಸ್‍ಬುಕ್ ಮೂಲಕ ನಮ್ಮ ಪರಿಚಯ ಆರಂಭವಾಯಿತು. ಕಳೆದ ಆರು ತಿಂಗಳುಗಳಿಂದ ನಾವು ವಾಟ್ಸಪ್ ಮತ್ತು ಫೋನಿನಲ್ಲಿ ಮಾತನಾಡುತ್ತಿದ್ದೆವು. 2 ತಿಂಗಳುಗಳಿಂದ ಜೆಲ್ಲಿ ಭಾರತ ಪ್ರವಾಸ ಮಾಡುತ್ತಿದ್ದರು. ಈ ವೇಳೆ ಆಕೆಗೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳು ತುಂಬಾ ಇಷ್ಟವಾಗಿದೆ” ಎಂದು ದೀಪಕ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    SSLC ಫೇಲ್ ಆದವರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ…

    ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.