ಸಿನಿಮಾ

ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

161

ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ?

ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ ಯಾರೂ ಕೇಳಿಲ್ಲ ಎಂದು ನಗುತ್ತಲೇ ಉತ್ತರಿಸಿದ್ದಾರೆ. ಬಳಿಕ ದೀಪಿಕಾ ಬಹುದೊಡ್ಡ ನಟಿ. ಇಲ್ಲಿಯವರೆಗೆ ಯಾರೂ ಆ ಬಗೆಯ ಸ್ಕ್ರಿಫ್ಟ್ ಹಿಡಿದು ಬಂದಿಲ್ಲ. ದೀಪಿಕಾ ಒಬ್ಬ ಅತ್ಯುತ್ತಮ ಕಲಾವಿದೆ. ನನ್ನ ಜೊತೆ ಸಿನಿಮಾ ಮಾಡುವ ಅರ್ಹತೆ ಅವರಿಗಿದೆ. ಆದರೆ ಸದ್ಯಕ್ಕೆ ಅಂತಹ ಸುದ್ದಿ ಇಲ್ಲ ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ಬಾಲಿವುಡ್ ಟಾಪ್ ನಟಿಯರ ಜೊತೆ ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೆ ಹೊಸ ಹೊಸ ಪ್ರತಿಭೆಗಳನ್ನು ತಮ್ಮ ಸಿನಿಮಾಗಳಿಗೆ ನಾಯಕಿ ಪಾತ್ರ ಮಾಡುವ ಅವಕಾಶಗಳು ನೀಡಿದ್ದಾರೆ. ಹೀಗಿರುವಾಗ ಅವರು ಬಾಲಿವುಡ್ ಟಾಪ್ ನಟಿ ದೀಪಿಕಾ ಜೊತೆ ಇದುವರೆಗೂ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ಸುದ್ದಿ

    ಅಂಬರೀಶ್ ಸಮಾಧಿಗೆ ನಮಸ್ಕರಿಸಿ ಮಂಡ್ಯದತ್ತ ತೆರಳಿದ ಸುಮಲತಾ….!

    ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್‌ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….