ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ.

1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು.

ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ ಶಿವಂ ದುಬೆ ಸಿಕ್ಸರ್ ಬಾರಿಸಿದ್ದಾರೆ. ಬಳಿಕ 4 ಎಸೆತಗಳಲ್ಲಿ ಸಿಂಗಲ್ಸ್ ದಾಖಲಾಗಿ, ಕೊನೆಯ ಎಸೆತದಲ್ಲಿ ಪಂದ್ಯವನ್ನು ಟೈ ಮಾಡಲು 7 ರನ್ ಅವಶ್ಯಕತೆ ಇತ್ತು. ಕೊನೆಯ ಎಸೆತವನ್ನು ಲಸಿತ್ ಮಾಲಿಂಗ ನೋಬಾಲ್ ಹಾಕಿದ್ದರು ಕೂಡ ಅಂಪೈರ್ ನೋ ಬಾಲ್ ನೀಡಲಿಲ್ಲ.

ಇದರಿಂದಾಗಿ ಫ್ರೀ ಹಿಟ್ ನಿರಾಕರಿಸಲ್ಪಟ್ಟು, ಸಿಂಗಲ್ ರನ್ ಮಾತ್ರ ದಾಖಲಾಯಿತು. ಮುಂಬೈ ಇಂಡಿಯನ್ಸ್ 5 ರನ್ ಅಂತರದಿಂದ ಗೆಲುವು ಕಂಡಿದೆ. ಮಾಲಿಂಗ ಕೊನೆ ಎಸೆತದಲ್ಲಿ ನೋ ಬಾಲ್ ಹಾಕಿದ್ದು ಟಿವಿ ಸ್ಕ್ರೀನ್ ನಲ್ಲಿ ರಿಪ್ಲೇ ತೋರಿಸಿದಾಗ ಗೊತ್ತಾಗಿದ್ದು, ವಿರಾಟ್ ಕೊಹ್ಲಿ ಅಸಮಾಧಾನ ತೋರಿದ್ದಾರೆ. ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಯೂ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…
ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಬಾರ್ಬಿ ಡಾಲ್ ಅನ್ನು ಎಲ್ರೂ ಇಷ್ಟಪಡ್ತಾರೆ. ಕೆಲವು ಯುವತಿಯರು ಬಾರ್ಬಿಯಂತೆ ಸ್ಲಿಮ್ & ಬ್ಯೂಟಿಫುಲ್ ಆಗಿ ಕಾಣಲು ಸರ್ಕಸ್ ಮಾಡ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಕಾಸ್ಮೆಟಿಕ್ ಚಿಕಿತ್ಸೆ ತೆಗೆದುಕೊಳ್ತಾರೆ.ಜೆಕ್ ರಿಪಬ್ಲಿಕ್ ದೇಶದ ಯುವತಿಯೊಬ್ಬಳು ಬಾರ್ಬಿಯಂತೆ ಕಾಣಲು ತಿಂಗಳಿಗೆ ಬರೋಬ್ಬರಿ ಸಾವಿರ ಪೌಂಡ್(90 ಸಾವಿರ ರೂ.) ಖರ್ಚು ಮಾಡಿ ಸುದ್ದಿಯಾಗಿದ್ದಾಳೆ.