ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.
ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.
ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.
ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.
ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.
ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.