ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.
ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.
ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.
ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.
ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.
ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…