ಸಿನಿಮಾ

ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

684

ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ.

ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಬಿ.ಸಿ. ಪಾಟೀಲ್‍, ತಾವು ಹಿರೇಕೆರೂರಿನಿಂದ ವಿಧಾನಸಭೆಗೆ ಸ್ಪರ್ಧಿಸಿದಾಗ ಕೆಲವರು ತಮಗೆ 5 ಸಾವಿರ ವೋಟ್‍ ಬೀಳಲ್ಲ ಅಂತಾ ಹಾಸ್ಯ ಮಾಡಿದ್ರು. ಆದ್ರೆ ಒಬ್ಬ ನಟನಾಗಿ, ಜನರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರಿಂದ ನಾನು ಶಾಸಕನಾಗಿ ಆಯ್ಕೆಯಾದೆ.

ಅದೇ ರೀತಿ ಮಂಡ್ಯದಲ್ಲೂ ಕೂಡಾ ಯಶ್ ಮತ್ತು ದರ್ಶನ್‍ ಪ್ರಚಾರ, ಮತಗಳಾಗಿ ಪರಿವರ್ತನೆಗೊಳ್ಳೋದ್ರಲ್ಲಿ ಎರಡು ಮಾತಿಲ್ಲ ಅಂತಾ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಸುದ್ದಿ

    ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

    ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…