ಸುದ್ದಿ

ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

66

ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ,

ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ ವಿಶ್ವಾಸವಿದೆ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‍ನನ್ನು ಸೋಲಿಸಲು ರೂಪಿಸಿರುವ ಚಕ್ರವ್ಯೂಹಕ್ಕೆ ಮೇ.23ರಂದು ಚುನಾವಣಾ ಫಲಿತಾಂಶ ಹೊರಬಂದ ನಂತರ ಸೂಕ್ತ ಉತ್ತರ ನೀಡುವುದಾಗಿ ಹೇಳಿದರು.ಕಳೆದ ಮೂರು ತಿಂಗಳಿನಿಂದಲೂ ಮಂಡ್ಯದಲ್ಲಿ ಜೆಡಿಎಸ್ ಮಣಿಸಲು ಕಾರ್ಯತಂತ್ರವನ್ನು ಹೆಣೆಯಲಾಗಿದೆ.

ಆದರೆ ಸ್ಥಳೀಯ ಪರಿಸ್ಥಿತಿಯೇ ಭಿನ್ನವಾಗಿದೆ. ಯಾರು ಸರಿಯಾದ ದುಡಿಮೆ ಮಾಡುತ್ತಾರೆ ಎಂಬುದು ಅಲ್ಲಿನ ಜನರಿಗೆ ಗೊತ್ತಿದೆ. ದುಡಿಮೆ ಮಾಡುವವರನ್ನು ಜನರು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…