ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.
ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.
ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.
ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…