ಸುದ್ದಿ

ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

142

ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

    ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…

  • ಉಪಯುಕ್ತ ಮಾಹಿತಿ

    ಗೊರಕೆ ಸಮಸ್ಯೆಯಿಂದ ನೀವೂ ಬಳಲುತ್ತಿದ್ದರೆ,ಈ ಕ್ರಮಗಳನ್ನು ಪಾಲಿಸಿ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ.   ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…