ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ.
ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ ತಿಳಿದುಕೊಳ್ಳಿ.
ಎ ಅಕ್ಷರ ಪ್ರಭಾವಶಾಲಿ ಅಕ್ಷರವೆಂದು ಪರಿಗಣಿಸಲಾಗಿದೆ. ನಿಮ್ಮ ಹೆಸರು ಎ ಅಕ್ಷರದಿಂದ ಶುರುವಾಗ್ತಿದ್ದರೆ ನೀವು ಧೈರ್ಯವಂತ ಹಾಗೂ ಸಾಹಸಿ ಸ್ವಭಾವ ಹೊಂದಿರುತ್ತೀರಿ. ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ. ನಿಮ್ಮದೇ ನಿಯಮಗಳಡಿ ನೀವು ಜೀವನ ನಡೆಸುತ್ತೀರಿ.
ಎ ಅಕ್ಷರದ ಮಂದಿ ಎಲ್ಲ ಕ್ಷೇತ್ರಗಳಲ್ಲೂ ಮುಂದಿರಲು ಬಯಸ್ತಾರೆ. ಬಹಳ ಮಹತ್ವಕಾಂಕ್ಷಿಗಳಾಗಿರುತ್ತಾರೆ. ನಾಯಕತ್ವ ಅವ್ರಿಗೆ ಇಷ್ಟವಾಗುತ್ತದೆ. ಎ ಅಕ್ಷರ ಅನೇಕ ಬಾರಿ ಆಕ್ರಮಣಕಾರಿಯಾಗಿರುತ್ತದೆ. ಎ ಅಕ್ಷರದ ವ್ಯಕ್ತಿಗಳು ಸ್ಮಾರ್ಟ್ ಹಾಗೂ ಬುದ್ದಿವಂತರಾಗಿರುತ್ತಾರೆ. ಕಡಿಮೆ ರೋಮ್ಯಾಂಟಿಕ್ ವ್ಯಕ್ತಿತ್ವ ಹೊಂದಿರುವ ಇವ್ರಿಗೆ ಗಂಭೀರ ಸಂಬಂಧ ಇಷ್ಟವಾಗುವುದಿಲ್ಲ. ಆದ್ರೆ ಯಾರನ್ನು ಪ್ರೀತಿ ಮಾಡ್ತಾರೋ ಅವ್ರನ್ನು ಸದಾ ಖುಷಿಯಾಗಿಡಲು ಬಯಸ್ತಾರೆ. ಸಾರ್ವಜನಿಕ ಸ್ಥಳದಲ್ಲಿ ಪ್ರೀತಿ ವ್ಯಕ್ತಪಡಿಸಲು ಇವ್ರಿಗೆ ಇಷ್ಟವಿರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಕಾಂಗ್ರೆಸ್ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.