ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು.
ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.
ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7 ದಿನ ರಾತ್ರಿ ಮಲಗುವಾಗ ಬೆಲ್ಲ ತಿಂದು ಮಲಗಿದ್ರೆ ನಿದ್ರೆ ಸರಿಯಾಗಿ ಬರುವ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
ಚಳಿಗಾಲದಲ್ಲಿ ಬೆಲ್ಲ ತಿನ್ನುವುದು ಬಹಳ ಒಳ್ಳೆಯದು. ಚಳಿಗಾಲದಲ್ಲಿ ಕಾಡುವ ನೆಗಡಿ, ಕೆಮ್ಮ, ಶೀತವನ್ನು ಗುಣಪಡಿಸುವ ಶಕ್ತಿ ಬೆಲ್ಲಕ್ಕಿದೆ. ಬೆಲ್ಲವನ್ನು ಹಾಲು ಅಥವಾ ಟೀ ಜೊತೆ ಸೇವನೆ ಮಾಡಬಹುದು.
ಶುಂಠಿಯನ್ನು ಬೆಲ್ಲದ ಜೊತೆ ಬಿಸಿ ಮಾಡಿ ಬೆಚ್ಚಗಿರುವಾಗಲೇ ತಿನ್ನುವುದ್ರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಧ್ವನಿ ಕೂಡ ಮಧುರವಾಗುತ್ತದೆ. ಕೀಲು ನೋವಿನ ಸಮಸ್ಯೆಯಿರುವವರು ಪ್ರತಿದಿನ ಬೆಲ್ಲದ ಜೊತೆ ಶುಂಠಿಯನ್ನು ತಿನ್ನಬೇಕು.
ಚರ್ಮದ ಸಮಸ್ಯೆಗೂ ಬೆಲ್ಲ ಉತ್ತಮ. ಪ್ರತಿದಿನ ಬೆಲ್ಲ ತಿನ್ನುವುದ್ರಿಂದ ಚರ್ಮ ಸಮಸ್ಯೆ ದೂರವಾಗುತ್ತದೆ. ರಕ್ತದಲ್ಲಿರುವ ಹಾನಿಕಾರಕ ಅಂಶವನ್ನು ಹೊರ ಹಾಕಿ ರಕ್ತ ಪರಿಚಲನೆ ಸುಧಾರಿಸುತ್ತದೆ.
ಪ್ರತಿದಿನ ಬೆಲ್ಲ ತಿಂದ ನಂತ್ರ ಸ್ವಲ್ಪ ನೀರು ಕುಡಿಯಬೇಕು. ಬೆಲ್ಲದಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಿರುವುದ್ರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸುಸ್ತಾಗುತ್ತಿದ್ದ ವೇಳೆ ಬೆಲ್ಲ ತಿಂದು ನೀರು ಕುಡಿಯಬೇಕು. ಕೆಲವೇ ಕ್ಷಣಗಳಲ್ಲಿ ಸುಸ್ತು ಕಡಿಮೆ ಮಾಡಿ ದೇಹಕ್ಕೆ ಹೊಸ ಉತ್ಸಾಹ ತುಂಬುವ ಕೆಲಸವನ್ನು ಬೆಲ್ಲ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಹೋಳಿ ಹಬ್ಬ ಬಂತೆಂದರೆ ಎಲ್ಲೆಲ್ಲೂ ಬಣ್ಣವೇ ಬಣ್ಣ.ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೋಳಿ ಆಡ್ತಾರೆ.ಕೆಲವರು ರಂಗು ರಂಗಾದ ಬಣ್ಣಗಳಿಂದ ಹೋಳಿ ಆಡಿದ್ರೆ, ಕೆಲವರು ಮೊಟ್ಟೆ.ಟೊಮೋಟಗಳಿಂದಲೂ ಹೊಡೆದುಕೊಳ್ಳುತ್ತಾ ಹೋಳಿ ಆಡ್ತಾರೆ.ಆದರೆ ಇಲ್ಲೊಬ್ಬ ಆಸಾಮಿ ಇದ್ದಾನೆ ಇವನು ಹೋಳಿ ಆಡಿರೋ ರೀತಿ ನೋಡಿದ್ರೆ ನಿಮ್ಗೆ ನಗು ಬರ್ರ್ದೆ ಇರಲ್ಲಾ… ದೇವ್ರಾಣೆ ಈ ತರ ಹೋಳಿ ಆಡೋದನ್ನ ನೀವ್ ನೋಡೇ ಇರಲ್ಲಾ.! ಈ ವಿಡಿಯೋ ನೋಡಿ ನಕ್ಕು ನಕ್ಕು ಸುಸ್ತಾಗ್ತೀರಾ… ಚಿತ್ರಗಳು…
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…