ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು.
ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು.
ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ ನಮ್ಮ ಮಾತುಗಳು ಕೇಳಿ ಬಂದಿತ್ತು. ಈ ಕುರಿತು ಕಾಂಗ್ರೆಸ್ ಕೂಡಾ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿತ್ತು.
ಇದೀಗ ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿ ಡಾ. ಕೆ. ಅರುಣ್ ಟ್ರಂಕ್ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ಟ್ರಂಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಗೆ ಸೇರಿದ ಸಾಮಗ್ರಿಗಳಿದ್ದವು ಎಂದು ಅವರು ಹೇಳಿದ್ದು, ಈ ಕುರಿತು ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…