ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು ಕೇಂದ್ರ ಸಚಿವ ಸ್ಥಾನವೂ ಬೇಡಿಕೆ ಇಟ್ಟಿದ್ದಾರೆ. ಈ ವಿಡಿಯೋ ಸಿಡಿ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದೇನೆ. ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿರುವ ವಿಡಿಯೋ ನನ್ನ ಬಳಿಯಿದೆ. ಶೀಘ್ರದಲ್ಲಿಯೇ ಅದನ್ನು ಬಿಡುಗಡೆ ಮಾಡಲಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಸುಮಲತಾರನ್ನು ಬೆಂಬಲಿಸಿ ಎಂದು ಹೇಳಿದ್ದರು. ಈ ಹೇಳಿಕೆ ಬಳಿಕವೂ ಸುಮಲತಾ ಅವರು ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಹರಿದಾಡಿದ್ದವು.
ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಬಂಡಾಯ ಕಾಂಗ್ರೆಸ್ ನಾಯಕರು ಸುಮಲತಾ ಪರ ಕೆಲಸ ಮಾಡುತ್ತಲೇ ಇದ್ದಾರೆ. ಇದರಿಂದ ಬೇಸತ್ತ ದಿನೇಶ್ ಗುಂಡೂರಾವ್ ಅವರೇ ಖುದ್ದು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರನ್ನು ಕಾಂಗ್ರೆಸ್ನಿಂದ ಉಚ್ಚಾಟಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಸುಮಲತಾ ಅಂಬರೀಶ್ ಗೆದ್ದ ಮೇಲೆ ಬಿಜೆಪಿ ಸೇರುತ್ತಾರೆ ಎಂಬ ವದಂತಿಗೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಹಿಂದೆಯೇ ಮಂಡ್ಯದ ಶಂಕರನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಅವರು, ನಾನು ಈ ಮೊದಲೇ ಸ್ಪಷ್ಟಪಡಿಸಿದ್ದೀನಿ. ಯಾವುದೇ ಪಕ್ಷಕ್ಕೆ ಹೋಗಲ್ಲ. ವಿರೋಧಿಗಳು ದಿನಾ ಒಂದೊಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಒಂದು ದಿನ ಬಿಜೆಪಿ ಅಭ್ಯರ್ಥಿ, ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಂದರು. ಬೇಕಾದರೆ ಜೆಡಿಎಸ್ ಅಭ್ಯರ್ಥಿ ಎಂದೂ ಹೇಳುತ್ತಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿದ್ದೇನೆ. ನನಗೆ ಯಾರು ಸಪೋರ್ಟ್ ಮಾಡುತ್ತಾರೋ ಅವರು ಯಾವುದೇ ಷರತ್ತು ಹಾಕದೆ ಬೆಂಬಲ ನೀಡುತ್ತಿದ್ದಾರೆ. ಗೆದ್ದರೆ ನನ್ನ ಕ್ಷೇತ್ರದ ಜನ ಯಾವ ಪಕ್ಷಕ್ಕೆ ಬೆಂಬಲ ನೀಡಿ ಎಂದು ಹೇಳುತ್ತಾರೆಯೋ ಅವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…