ಸಿನಿಮಾ

ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

390

ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು.

ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ.

ಕುಡುಕ ಹಾಗೂ ಮಾದಕ ವಸ್ತುಗಳ ಪ್ರಿಯರಾದ ತಾಯಿ ಹಾಗೂ ತಮ್ಮಂದಿರ ಖುಷಿಗಾಗಿ ನನ್ನನ್ನ ಹೇಗೆ ಶೋಷಣೆ ಮಾಡಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.