ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ.

ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ.
ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ ಸಂಕೇತದ ಬಗ್ಗೆ ತಿಳಿದುಕೊಳ್ಳಿ. ಒಂದು ವೇಳೆ ನಿಮ್ಮ ಜೇಬಿನಿಂದ ನಾಣ್ಯ ಬಿದ್ದರೆ ಅದು ಶುಭ ಸಂಕೇತ. ಶುಭ ಅಂತಾ ಉದ್ದೇಶಪೂರ್ವಕವಾಗಿ ಕೆಳಗೆ ಬೀಳಿಸಬೇಡಿ. ತಾನಾಗಿಯೇ ಕೆಳಗೆ ಬಿದ್ದಲ್ಲಿ ಮಾತ್ರ ಅದು ಶುಭ.

ಒಂದು ವೇಳೆ ನಿಮ್ಮ ಜೇಬಿನಿಂದ ನಾಣ್ಯ ಅಥವಾ ನೋಟು ಕೆಳಗೆ ಬಿದ್ದರೆ ಶೀಘ್ರದಲ್ಲಿಯೇ ಧನ ಲಾಭವಾಗಲಿದೆ ಎಂದು ಅರ್ಥ. ಧನ ವೃದ್ಧಿ ಎಷ್ಟು ವೇಗದಲ್ಲಾಗಲಿದೆಯೆಂದ್ರೆ ಅದ್ರ ಬಗ್ಗೆ ನೀವು ಕಲ್ಪನೆ ಮಾಡಿಕೊಳ್ಳಲೂ ಸಾಧ್ಯವಿಲ್ಲ. ಧನದ ವೃದ್ಧಿಗೆ ಯಾವುದೇ ಸಮಯದ ಮಿತಿಯಿಲ್ಲ. ಆದ್ರೆ ಅಪರಿಚಿತ ಮೂಲಗಳಿಂದ ಧನ ಪ್ರಾಪ್ತಿಯಾಗಲಿದೆ ಎಂಬುದು ಮಾತ್ರ ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್ ಮಾಡಲಾಗಿದೆ….
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…