News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

750

ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ?

ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ.

ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು ಪೂಜೆ ಮಾಡಬೇಕು. ಹೀಗೆ ಮಾಡಿದ್ರೆ ಮನೆಯಲ್ಲಿ ತಾಯಿ ಲಕ್ಷ್ಮಿ ಸದಾ ನೆಲೆಸಿರುತ್ತಾಳೆ.

ಪ್ರೇಮಿ ಜೊತೆ ಅಥವಾ ದಾಂಪತ್ಯದಲ್ಲಿ ಸದಾ ಗಲಾಟೆ ನಡೆಯುತ್ತಿದ್ದರೆ ಸಂಬಂಧ ವೃದ್ಧಿಸಲು ಹೀರಾ ಶಂಖ ಲಾಭದಾಯಕ.

ಈ ಹೀರಾ ಶಂಖದಿಂದ ಶುಕ್ರ ಗ್ರಹದ ದೋಷ ನಿವಾರಣೆಯಾಗುತ್ತದೆ. ಶುಕ್ರನನ್ನು ಪ್ರೀತಿಯ ಗ್ರಹವೆಂದು ಪರಿಗಣಿಸಲಾಗಿದೆ. ಪ್ರೇಮಿಗಳನ್ನು ಹತ್ತಿರ ಮಾಡಲು ಈ ಶಂಖ ನೆರವಾಗುತ್ತದೆ.

ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವವರಿಗೆ ವಿಷ್ಣು ಶಂಖ ಲಾಭದಾಯಕ. ಅರ್ಧ ಚಂದ್ರನಾಕಾರದಲ್ಲಿರುವುದರಿಂದ ಇದನ್ನು ಚಂದ್ರ ಶಂಖವೆಂದೂ ಕರೆಯುತ್ತಾರೆ. ಯಾರ ಬಳಿ ಈ ಶಂಖವಿರುತ್ತದೆಯೋ ಆ ವ್ಯಕ್ತಿ ಎಂದೂ ಬಡತನದಿಂದ ಬಳಲುವುದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಆಧ್ಯಾತ್ಮ

    ನಿತ್ಯಜೀವನದಲ್ಲಿ ನವಗ್ರಹ ಪ್ರಭಾವ ಮನುಷ್ಯನ ಮೇಲೆ ಹೇಗೆ ಬೀರುವುದು ತಿಳಿದುಕೊಳ್ಳಬೇಕಾ? ಈ ಮಾಹಿತಿ ನೋಡಿ.

    ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…