News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational, ಸುದ್ದಿ

ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

222

ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ.

ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ.

ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಗರದ ವಿಜಯ ಶಾಲೆಯ ಪ್ರಗತಿ ಹಾಗೂ ಅಭಿನ್ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಪರಿಣಾಮ ಹಾಸನ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಬಾರಿ ಶೇ.84.68 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಆದರೆ ಈ ಬಾರಿ ಶೇ 89.33 ರಷ್ಟು ಉತ್ತೀರ್ಣರಾಗಿದ್ದಾರೆ. ಒಟ್ಟಿನಲ್ಲಿ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅಚ್ಚರಿ ಫಲಿತಾಂಶ ಹೊರಬಿದ್ದಿದೆ.

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.73.70 ಫಲಿತಾಂಶ ದಾಖಲಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ.1.7ರಷ್ಟು ಏರಿಕೆಯಾಗಿದೆ.

ಶೇ.89.33 ಫಲಿತಾಂಶ ದಾಖಲಿಸುವ ಮೂಲಕ ಹಾಸನ ಮೊದಲ ಸ್ಥಾನ ಪಡೆದುಕೊಂಡರೆ, ಶೇ.88.49 ಫಲಿತಾಂಶ ದಾಖಲಿಸಿ ರಾಮನಗರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.88.49 ಫಲಿತಾಂಶ ದಾಖಲಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ ಪಡೆದುಕೊಂಡರೆ ಶೇ.53.95 ಫಲಿತಾಂಶದೊಂದಿಗೆ ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • karnataka, ವಿಶೇಷ ಲೇಖನ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ

    ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
    ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್