ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ.
whatsapp ಮಾತ್ರ ಮಾಡಿ…9141788533
whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್ ಹಾಗೂ ನಿಮ್ಮ ಮೊಬೈಲ್ ನಂಬರ್ ನ್ನು ನಾವು ಕೊಟ್ಟಿರುವ ಮೊಬೈಲ್ ನಂಬರ್ ಗೆ
whatsapp ಮಾಡಿ…
ಪೇಮೆಂಟ್ ಮಾಡುವ ವಿಧಾನ…
ಟೀ ಶರ್ಟ್ ಕೊಳ್ಳಲು ಇಚ್ಛೆಯುಳ್ಳರವರು ಆನ್ಲೈನ್ ಆಪ್ ಗಳಾದ GOOGLE PAY, PHONE PAY, BHIM APP ಹಾಗೂ PAYTM ಮುಖಾಂತರ ಪೇಮೆಂಟ್ ಮಾಡಿ ಸ್ಕ್ರೀನ್ ಶಾಟ್ ನ್ನು 9141788533 ಈ ನಂಬರ್ ಗೆ ಕಳುಹಿಸಿ.
ಡೆಲೆವರಿ ಯಾವಾಗ..?
ನೀವು ಆರ್ಡರ್ ಮಾಡಿದ ವಸ್ತುಗಳು ಮೂರೂ ದಿನಗಳ ಒಳಗೆ ಕೊರಿಯರ್ ಮುಖಾಂತರ ನಿಮ್ಮ ವಿಳಾಸಕ್ಕೆ ತಲುಪುತ್ತದೆ.
ನರೇಂದ್ರ ಮೋದಿ ಡಿಸೈನ್ 3
ನರೇಂದ್ರ ಮೋದಿ ಡಿಸೈನ್ 4
ನರೇಂದ್ರ ಮೋದಿ ಡಿಸೈನ್ 10
ನರೇಂದ್ರ ಮೋದಿ ಡಿಸೈನ್ 11
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.