ಜ್ಯೋತಿಷ್ಯ

ರಾಘವೇಂದ್ರ ಸ್ವಾಮಿಯ ಆಶೀರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..

226

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ನಿಮ್ಮ ನಿಯಂತ್ರಣವನ್ನು ಮೀರಿ ಖರ್ಚು ವೆಚ್ಚಗಳು ಏರವ ಸಾಧ್ಯತೆಗಳಿವೆ. ಈ ಬಗ್ಗೆ ಎಚ್ಚರ ಇರಲಿ. ಅಂತೆಯೇ ನಿಮ್ಮ ಸುತ್ತಮುತ್ತ ಹೊಗಳು ಭಟ್ಟಂಗಿಗಳು ಇರುವರು. ಇವರ ಬಗ್ಗೆ ಹೆಚ್ಚಿನ ಜಾಗರೂಕತೆಯಿಂದ ಇರುವುದು ಒಳಿತು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ಬಂಧುಗಳು ನಿಮ್ಮ ನೆರವಿಗೆ ಬರುತ್ತಾರೆ. ಕೆಲಸಗಳು ನಿಮ್ಮ ಮನೋಬಯಕೆಯಂತೆ ಈಡೇರುವುದು. ಪತಿ ಪತ್ನಿಯಲ್ಲಿ ಉತ್ತಮ ಪ್ರೀತಿ, ವಾತ್ಸಲ್ಯ ಮೂಡುವವು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ಶಾಂತಿ ಬಯಸುವ ನೀವೇ ಮನಸ್ಸಿನ ಚಂಚಲತೆಗೆ ಒಳಗಾಗಿರುವಿರಿ. ಹಾಗಾಗಿ ಮಹತ್ತರ ಕಾರ್ಯಗಳನ್ನು ತಾತ್ಕಾಲಿಕವಾಗಿ ಮುಂದೂಡುವುದು ಒಳಿತು. ಪರಶಿವನನ್ನು ಪ್ರಾರ್ಥಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಮಹತ್ವದ ವೃಕ್ತಿಯ ಸ್ನೇಹದಿಂದಾಗಿ ಅನೇಕ ರೀತಿಯ ಬದಲಾವಣೆಗಳಿಗೆ ಅವಕಾಶ ದೊರೆಯುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಒತ್ತಡ ತಂದಿರಿಸಿ ಕಾರ್ಯ ಸಾಸಿಕೊಳ್ಳುವ ಜನರಿಂದ ದೂರವಿರುವುದು ಒಳ್ಳೆಯದು. ಮಡದಿ ಮಕ್ಕಳ ಸಲಹೆಯಂತೆ ನಡೆದುಕೊಂಡಲ್ಲಿ ಒಳಿತಾಗುವುದು. ಮನೆಯಲ್ಲಿ ಹರ್ಷದ ಸಮಾರಂಭವೊಂದು ನಡೆಯಲಿದೆ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಅನಿರೀಕ್ಷಿತ ಧನಲಾಭ ಸಂತೋಷಕ್ಕೆ ಕಾರಣವಾಗಲಿದೆ. ಸಾಮಾಜಿಕವಾಗಿ ಸಮಾಜ ಬಾಂಧವರಿಂದ ಗೌರವಕ್ಕೆ ಪಾತ್ರರಾಗುವಿರಿ. ಮಾಡಿದ ಸಾಲದ ತೀರುವಿಕೆಗೆ ಮನಸ್ಸು ಮಾಡುವಿರಿ. ಬಂಧುಗಳು ಇದರಿಂದ ಹರ್ಷಿತರಾಗುವರು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ವಿನಾಕಾರಣವಾದ ವ್ಯಾಜ್ಯವೊಂದು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ಆದಷ್ಟು ನೀವು ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು. ಮೌನೇನ ಕಲಹಂ ನಾಸ್ತಿ ಎಂದರು ಅನುಭಾವಿಗಳು. ಹಾಗಾಗಿ ಮೌನಕ್ಕೆ ಶರಣಾಗುವುದು ಒಳಿತು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ನಿಮ್ಮ ಆಟವೇ ಯಾವಾಗಲೂ ಗೆಲ್ಲಬೇಕೆಂಬ ಧೋರಣೆ ಬಿಡಿ. ಸೋತು ಗೆಲ್ಲುವುದರಲ್ಲಿಯೂ ಒಂದು ರೀತಿ ಥ್ರಿಲ್‌ ಇರುತ್ತದೆ. ಆ ಥ್ರಿಲ್‌ ಅನ್ನು ಅನುಭವಿಸುವಿರಿ. ಗುರು ಹಿರಿಯರ ಆಶೀರ್ವಾದ ಪಡೆಯುವುದು ಒಳ್ಳೆಯದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಮಹತ್ವದ ಕಡತಗಳು ಕಣ್ಮರೆಯಾಗಿ ಅನವಶ್ಯಕ ಅಪವಾದಗಳನ್ನು ಹೊರಬೇಕಾಗುವುದು. ಹಾಗಾಗಿ ಆದಷ್ಟು ಕಚೇರಿಯಲ್ಲಿನ ಕಡತಗಳನ್ನು ಜೋಪಾನವಾಗಿಟ್ಟುಕೊಳ್ಳಿ. ಕಡತಗಳನ್ನು ಪರಿಶೀಲನೆಗೆ ಯಾರಿಗೂ ಕಳುಹಿಸದಿರಿ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ಮಕ್ಕಳಿಂದ ಯಶಸ್ಸಿನ ಸುದ್ದಿ ಕೇಳಲಿದ್ದೀರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮನೆಯಲ್ಲಿ ಹಿರಿಯರ ಆರೋಗ್ಯದ ಕಡೆಗೂ ಗಮನ ಹರಿಸುವುದು ಒಳ್ಳೆಯದು. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ‘ಕಠಿಣ ಪರಿಶ್ರಮ ಬಿಟ್ಟರೆ ಅನ್ಯ ಮಾರ್ಗವಿಲ್ಲ’. ಪ್ರತಿಯೊಂದನ್ನು ಬೆವರು ಹರಿಸಿಯೇ ಫಲ ಪಡೆಯುವಂತಾಗುತ್ತದೆ. ಇದರಿಂದ ನಿಮಗೆ ಒಳಿತೇ ಆಗುವುದರಿಂದ ಕಷ್ಟಪಡುವುದರಲ್ಲಿ ತೊಂದರೆ ಇರುವುದಿಲ್ಲ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ನಿಮ್ಮನ್ನು ಬೇಸ್ತು ಬೀಳಿಸುವ ಪ್ರಯತ್ನ ನಡೆಯುವುದು. ಆದಷ್ಟು ದುರ್ಗಾಜಪ ಮಾಡಿ. ವಿಷ್ಣು ದೇವಾಲಯಕ್ಕೆ ತುಳಸಿ ಮಾಲೆ ನೀಡಿ. ಸಾಧ್ಯವಾದರೆ ನಿಮ್ಮ ಬಳಿ ಸ್ವಲ್ಪ ಹೆಸರುಕಾಳುಗಳನ್ನು ಇಟ್ಟುಕೊಳ್ಳಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಿಜ್ಞಾನಿಯಾಗಿ ಆಯ್ಕೆಆಗಿದ್ದ ಇವರು, ಆಧ್ಯಾತ್ಮಿಕ ಗುರುಗಳಾಗಿದ್ದರ ಹಿಂದೆ ಇದೆ ಒಂದು ರೋಚಕ ಕತೆ..!ತಿಳಿಯಲು ಈ ಲೇಖನ ಓದಿ…

    ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…