ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

207

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ಆಧ್ಯಾತ್ಮ

    ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

    ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಉಪಯುಕ್ತ ಮಾಹಿತಿ

    ಜೀನ್ಸ್ ಪ್ಯಾಂಟುಗಳಲ್ಲಿ ಈ ರೀತಿಯ ಚಿಕ್ಕ ಜೇಬುಗಳು ಏಕೆ ಇರುತ್ತದೆ ಗೊತ್ತಾ, ಈ ಜೇಬಿನ ರಹಸ್ಯ ನೋಡಿ.

    ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….