ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

225

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…

  • ವಿಸ್ಮಯ ಜಗತ್ತು

    ಈ ನಗರಕ್ಕೆ ಬಂದವರಿಗೆ ಇಲ್ಲಿನ ಸರಕಾರ ನೀಡುತ್ತದೆ 38.7 ಲಕ್ಷ ರೂ.!ತಿಳಿಯಲು ಈ ಲೇಖನ ಓದಿ ..

    ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….